Monday, October 13, 2008

ಭಾರತ:ಹುಚ್ಚರೇ ಹೆಚ್ಚು!

hiMdustAn times

ಧೂಳು ...ಧೂಳು...ಗೋಳು

ಬೆಂಗಳೂರಿನಲ್ಲಿ ಧೂಳಿನ ಸಮಸ್ಯೆ

divali-asianage

-----------------------------------------------------

ಕಾಶ್ಮೀರದಲ್ಲಿ ಚುನಾವಣೆಗಳನ್ನು ಮುಂದೂಡಬೇಕೇ?

ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿ ಚುನಾವಣೆಗಳ ಬಗ್ಗೆ ಯೋಚಿಸುತ್ತಿದೆ. ಅದನ್ನು ಲೋಕಸಭಾ ಚುನಾವಣೆಯ ಜತೆಗೇ ನಡೆಸಬಹುದು ಎನ್ನುವುದು ಒಂದು ಅಭಿಪ್ರಾಯ.

-----------------------------------------------------------------------

ರಿಸರ್ವ್ ಬ್ಯಾಂಕ್ ಗವರ್ನರ್‌ಗೆ ಅಮೆರಿಕಾ ಪ್ರವಾಸ ಮೊಟಕುಗೊಳಿಸಿ ವಾಪಸ್ಸಾಗಲು ಪ್ರಧಾನಿ ಸೂಚನೆ

ಬ್ಯಾಂಕುಗಳು ತಮ್ಮೊಳಗಿನ ಹಣಕಾಸಿನ ವ್ಯವಹಾರಕ್ಕೆ ಶೇ.24 ಬಡ್ಡಿ ದರ ವಿಧಿಸುವ ಪ್ರಮೇಯ ಬಂದಿದೆ.

ಹಿಂದು

---------------------------------------------------------------------

ಟೈಟಾಗುತ್ತಿರುವ ಟೈ!

ninan

-------------------------------------------------------------

ರೈಲ್ವೇ:ಲಾಲೂ ಮ್ಯಾಜಿಕ್?

--------------------------------

ರಸಪ್ರಶ್ನೆ

ಈ ಬ್ಲಾಗ್ ಯಾರದು?

Followers

ಓದಿದ್ದು ಕೇಳಿದ್ದು ನೋಡಿದ್ದು

ಇತ್ತೀಚೆಗೆ ಬಂದವರು

Blog Action Day

Search This Blog

Blog Archive

Snap Shots

Get Free Shots from Snap.com

Twitter Updates

    follow me on Twitter

    ಕೆಂಡಸಂಪಿಗೆಯಲ್ಲಿ ಓಕೆನೋ!!!

    ಓದಿದ್ದು ಕೇಳಿದ್ದು ನೋಡಿದ್ದು

    ಓದಿದ್ದು ಕೇಳಿದ್ದು ನೋಡಿದ್ದು ಎಲ್ಲವನ್ನು ತಮ್ಮ ಬ್ಲಾಗಿನಲ್ಲಿ ದಾಖಲಿಸುತ್ತಾ ಬಂದಿದ್ದಾರೆ ಅಶೋಕ್. ಕಂಡಿದ್ದನ್ನು ಕಂಡ ಹಾಗೇ ಹೇಳುತ್ತಾ , ಅಲ್ಲಿ ಇಲ್ಲಿ ಓದಿದ್ದನ್ನು ಉದಾಹರಣೆಯಾಗಿ ವಿವರಿಸುತ್ತಾ, ನೋಡಿದ್ದರ ಬಗ್ಗೆ ಮಾತನಾಡುವ ಇವರು ಅಲ್ಲಲ್ಲಿ ಒಂದಿಷ್ಟು ಕ್ಯಾತೆ ತೆಗೆದಿದ್ದಾರೆ. ಪ್ರತಿ ಬರಹಕ್ಕೂ ಒಂದೊಂದು ವ್ಯಂಗ್ಯಚಿತ್ರ ಹಾಕಿದ್ದಾರೆ. ಬಿಗ್ ಬ್ಯಾಂಗ್ ನ ವದಂತಿಯಿಂದ ಹಿಡಿದು ಯಡ್ಡಿ ಸರ್ಕಾರದ ಶತದಿನದ ಸಂಭ್ರಮದವರೆಗೆ ಕೊಂಕು ಹುಡುಕಿ, ಅದಕ್ಕೊಂದು ಕೊಂಡಿ ಕೊಟ್ಟಿದ್ದಾರೆ. ಇದನ್ನೆಲ್ಲ ನೋಡಬೇಕಿದ್ದವರು ಒಮ್ಮೆ ಹೋಗಿ ಬನ್ನಿ.